12:16 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಅಂಡರ್ ವಲ್ಡ್ ದಾವುದ್ ನ ಹೀರೋ ರೀತಿ ಚಿತ್ರಣ: ತಮಿಳುನಾಡಿನ ಬಸ್ ಚಿಕ್ಕಮಗಳೂರಿನಲ್ಲಿ ಲಾಕ್

26/03/2026, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಲಾಕ್ ಮಾಡಿದ್ದಾರೆ.
ಚಿಕ್ಕಮಗಳೂರು ನಗರದ ಎನ್.ಎಂ.ಸಿ. ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.
ಅಂಡರ್ ವಲ್ಡ್ ದಾವುದ್ ನನ್ನು ಹೀರೋ ರೀತಿ ಚಿತ್ರಣ ಮಾಡಿರುವುದರಿಂದ ಬಸ್ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.


ಬಸ್ಸನ್ನು ಪೊಲೀಸರು ಠಾಣೆಗೆ ಕೊಂಡೋಗಿದ್ದಾರೆ.
ಲೈವ್ ಬೈ ಎ ಗನ್, ಡೈ ಬೈ ಎ ಗನ್ ಎಂಬ ಸ್ಟಿಕರನ್ನು ಬಸ್ಸಿಗೆ ಹಾಕಲಾಗಿತ್ತು. ಬಸ್ ಮೇಲೆ ಕ್ರೈಮ್ ಲಾರ್ಡ್ ಕ್ರಾನಿಕಲ್ಸ್, ದಾವುದ್ ದಿ ರಿಯಲ್ ಡಾನ್ ಎಂಬ ಸ್ಟಿಕರ್ ಕೂಡ ಹಾಕಲಾಗಿದೆ. ಬಸ್ಸಿನ ಹಿಂದೆ ಡಿ ಗ್ಯಾಂಗ್ ಆಫ್ ಮುಂಬೈ ಎಂದು ಬರೆಸಿಕೊಂಡಿದ್ದಾರೆ. ಬಾಂಬೆ ಅಂಡರ್ ವಲ್ಡ್ ದಾವುದ್ ರಿಯಲ್ ಡಾನ್ ಎಂದು ಪೇಯಿಂಟ್ ಮಾಡಲಾಗಿದೆ. ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಲಾಗಿದೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಬಳಿ ಬಸ್ ನಿಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು