7:56 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಅಂಡರ್ ವಲ್ಡ್ ದಾವುದ್ ನ ಹೀರೋ ರೀತಿ ಚಿತ್ರಣ: ತಮಿಳುನಾಡಿನ ಬಸ್ ಚಿಕ್ಕಮಗಳೂರಿನಲ್ಲಿ ಲಾಕ್

26/03/2026, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಲಾಕ್ ಮಾಡಿದ್ದಾರೆ.
ಚಿಕ್ಕಮಗಳೂರು ನಗರದ ಎನ್.ಎಂ.ಸಿ. ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.
ಅಂಡರ್ ವಲ್ಡ್ ದಾವುದ್ ನನ್ನು ಹೀರೋ ರೀತಿ ಚಿತ್ರಣ ಮಾಡಿರುವುದರಿಂದ ಬಸ್ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.


ಬಸ್ಸನ್ನು ಪೊಲೀಸರು ಠಾಣೆಗೆ ಕೊಂಡೋಗಿದ್ದಾರೆ.
ಲೈವ್ ಬೈ ಎ ಗನ್, ಡೈ ಬೈ ಎ ಗನ್ ಎಂಬ ಸ್ಟಿಕರನ್ನು ಬಸ್ಸಿಗೆ ಹಾಕಲಾಗಿತ್ತು. ಬಸ್ ಮೇಲೆ ಕ್ರೈಮ್ ಲಾರ್ಡ್ ಕ್ರಾನಿಕಲ್ಸ್, ದಾವುದ್ ದಿ ರಿಯಲ್ ಡಾನ್ ಎಂಬ ಸ್ಟಿಕರ್ ಕೂಡ ಹಾಕಲಾಗಿದೆ. ಬಸ್ಸಿನ ಹಿಂದೆ ಡಿ ಗ್ಯಾಂಗ್ ಆಫ್ ಮುಂಬೈ ಎಂದು ಬರೆಸಿಕೊಂಡಿದ್ದಾರೆ. ಬಾಂಬೆ ಅಂಡರ್ ವಲ್ಡ್ ದಾವುದ್ ರಿಯಲ್ ಡಾನ್ ಎಂದು ಪೇಯಿಂಟ್ ಮಾಡಲಾಗಿದೆ. ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಲಾಗಿದೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಬಳಿ ಬಸ್ ನಿಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು