11:29 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಳಸ: ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ತಪ್ಪಿದ ಭಾರೀ ಅನಾಹುತ

29/03/2026, 18:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕಿನ ಬಾಳೇಖಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು ಕಂದಕಕ್ಕೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ನಿಯಂತ್ರಣ ತಪ್ಪಿದ ಕಾರು 2 ಪಲ್ಟಿಯಾಗಿ ಮಕಾಡೆ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾಗಿದೆ. ಪ್ರವಾಸಿ ಕಾರು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಹೊರನಾಡಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.


ಕಾರಿನಲ್ಲಿದ್ದ ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನ ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕ್ರೇನ್ ಮೂಲಕ ಕಂದಕಕ್ಕೆ ಬಿದ್ದ ಕಾರು ಮೇಲೆತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು