3:05 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ. ಎ ಸಲೀಂ ಭೇಟಿ

30/03/2026, 14:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯದ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ.ಸಲೀಂ, ಕೊಡಗು ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.
ಮೊದಲಿಗೆ ಕುಶಾಲನಗರ ಪಟ್ಟಣ ಠಾಣೆಗೆ ಭೇಟಿ ನೀಡಿ ಠಾಣೆಯ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಮಡಿಕೇರಿಗೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ, ಅಪರಾಧ ಪತ್ತೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು.


ನಂತರ ಮೈತ್ರಿ ಭವನದ ಬಳಿ ಪೊಲೀಸ್ ವಸತಿ ಸಮುಚ್ಚಯಕ್ಕೆ ತೆರಳಿ ಸಿಬ್ಬಂದಿ ಕುಟುಂಬದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು