7:36 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು