6:24 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು