6:21 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು