6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು