ಇತ್ತೀಚಿನ ಸುದ್ದಿ
ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಹಿಂದಿ ಅಧ್ಯಾಪಕ ಗೋವಿಂದ ಭಟ್ ನಿಧನ
01/04/2026, 00:16
ಬಂಟ್ವಾಳ(reporterkarnataka.com): ಕಲ್ಲಡ್ಕ
ಶ್ರೀರಾಮ ವಿದ್ಯಾಕೇಂದ್ರದ ಪ್ರೌಢ ಶಾಲಾ ವಿಭಾಗದಲ್ಲಿ ಹಿಂದಿ ಅಧ್ಯಾಪಕರಾಗಿ ನಿವೃತ್ತರಾಗಿದ್ದ ಗೋವಿಂದ ಭಟ್ ಅವರು ಸೋಮವಾರ ರಾತ್ರಿ ನಿಧನರಾದರು.
ಮಂಗಳವಾರ ಬೆಳಗ್ಗೆ 9.30ರಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು.












