10:57 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಸ್ಕಿ ಮೌನೇಶ್ವರ ಮುದ್ದು ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮಹೋತ್ಸವ

05/04/2026, 16:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಶ್ರೀ ಗುರುವಪ್ಪ ತಾತ ಮತ್ತು ಚೆನ್ನಯ್ಯ ತಾತನವರ ಆಶೀರ್ವಾದದಿಂದ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಿಗಿದವು ಮೌನೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಮೌನೇಶ ತಾತ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು.
ಬೆಳಿಗ್ಗೆ ಮೌನೇಶ್ವರ ಅಭಿಷೇಕ, ಪಾದಪೂಜೆ, ಬೆಳಿಗ್ಗೆ 10ಕ್ಕೆ ಸಾಮೂಹಿಕ ಉಪಯನ, ಹೋಮ ಸಾಯಂಕಾಲ 5:00 ಗಂಟೆಗೆ ಗಂಗಾ ಪೂಜೆ, ಪುರವಂತಿಕೆ ಸೇವಾ ಕಾರ್ಯ, ಮಹಾ ಪ್ರಸಾದ ರಾತ್ರಿ 8ಕ್ಕೆ ದುರ್ಗಾದೇವಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕಮ ಜರುಗಿದವು. ಪ್ರಮುಖ ಬೀದಿಗಳಲ್ಲಿ ಪುರವಂತರ ಮೆರವಣಿಗೆ ಪಲ್ಲಕ್ಕಿ ಮಹೋತ್ಸವ ಕಳಸ ಕನ್ನಡ ಜೈಕಾರದೊಂದಿಗೆ ಮಸ್ಕಿ ಪಟ್ಟಣದಲ್ಲಿ ಜೈ ಘೋಷಗಳೊಂದಿಗೆ ಸಾರ್ವಜನಿಕರ ಮನಸ್ಸ ಆಕರ್ಷಿಸಲಾಯಿತು.


2ರಂದು ನಸುಕಿನ ಜಾವ 5ಕ್ಕೆ ಸುಪ್ರಭಾತ, ಮೌನೇಶ್ವರರಿಗೆ ವೇದೋಕ್ತ ಪಂಚಾಮೃತ ಅಭಿಷೇಕ, ಷೋಡಶೋಪಚಾರ ಪೂಜೆ, ಮಂಗಳಾರತಿ ಬೆ.7ರಿಂದ ಸಂಜೆ 8ರವರೆಗೆ ನಗರದ ಪ್ರಮುಖ ಬೀದಿಗಳ ಮೂಲಕ ಮೌನೇಶ್ವರ ಪಲ್ಲಕ್ಕಿಯ ಮೆರವಣಿಗೆ, ಪುರವಂತರ ಸೇವಾ ನಂದಿ ಕೋಲು ಕುಣಿತ, ಭಜನೆ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ಜರುಗಿದವು.
ರಾತ್ರಿ 8 ಗಂಟೆಗೆ ಧೂಳಗಾಯಿ ಸಮಾರಂಭದೊಂದಿಗೆ ಗವಿ ಪ್ರವೇಶವಾಗುವುದು. ಮಸ್ಕಿ ಪಟ್ಟಣದ ಮೌನೇಶ್ವರ ಭಕ್ತರು, ವಿಶ್ವಕರ್ಮ ಸಮಾಜದವರು, ವಿವಿಧ ಗ್ರಾಮಗಳ ಭಕ್ತರು ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು