11:08 PM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

05/04/2026, 20:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36) ಪತ್ತೆಯಾಗಿದ್ದಾರೆ.
ಸ್ಥಳೀಯ ಕುಡಿಯ ಸಮುದಾಯದ ಶೋಧ ಕಾರ್ಯ ಸಂದರ್ಭದಲ್ಲಿ ಶರಣ್ಯ ಪತ್ತೆಯಾಗಿದ್ದಾರೆ. ವತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ಅವರು ನಾಪತ್ತೆಯಾಗಿದ್ದರು.
ಅರಣ್ಯ, ಪೊಲೀಸ್, ಇಲಾಖೆ, ಗ್ರಾಮಸ್ಥರು ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ಕಾರ್ಯ ನಡೆದಿದೆ. ಕೊನೆಗೂ 4 ದಿನಗಳ ಸತತ ಹುಡುಕಾಟದ ಬಳಿಕ ಇಂದು ಸಂಜೆ ಅವರು ಪತ್ತೆಯಾಗಿದ್ದಾರೆ.

ಶರಣ್ಯ ಪತ್ತೆಗಾಗಿ 4 ದಿನಗಳಿಂದ ಆವಿರತ ಶ್ರಮಿಸಿದ ಪೊಲೀಸ್‌ ,ಅರಣ್ಯ ಇಲಾಖೆ ,ಗ್ರಾಮಸ್ಥರು ಮತ್ತು ಆಧುನಿಕ ಉಪಕರಣ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸಿದ ಶಾಸಕ ಎ.ಎಸ್‌ ಪೊನ್ನಣ್ಣ ಶರಣ್ಯ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು