4:15 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಶಾಂತಿ ವಿಹಾರ್ ಕಾನ್ವೆಂಟ್ ನಲ್ಲಿ ಈಸ್ಟರ್ ಹಬ್ಬ ಆಚರಣ

05/04/2026, 20:16

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ಬಳಿ ಇರುವ ಶಾಂತಿ ವಿಹಾರ್ ಕಾನ್ವೆಂಟ್ ಮತ್ತು ಹಿರಿಯ ನಾಗರಿಕರ ಆಶ್ರಯದಲ್ಲಿ ಈಸ್ಟರ್ ಆಚರಣೆ ಮತ್ತು ಕಾನ್ವೆಂಟಿನ ವಾರ್ಷಿಕ ಶುದ್ಧೀಕರಣ ಕಾರ್ಯವನ್ನು ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಮಾಜಿ ರೆಕ್ಟರ್ ವಂದನೀಯ ಫಾ. ರೊನಾಲ್ಡ್ ಸೆರಾವೋ ಅವರು ಪ್ರಾರ್ಥನಾ ವಿಧಿಗಳನ್ನು ನಡೆಸಿಕೊಟ್ಟರು.
ಹಿರಿಯ ನಾಗರಿಕರು ಭಾಗವಹಿಸಿ ಈಸ್ಟರ್ ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿ ಕೊಂಡರು.
ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ವಿಭಾ, ಪಾಲ್ದನೆ ಚರ್ಚ್ ನ ಡಿಯಾಕೋನ್ ರೋವಿನ್ ಲೋಪೆಜ್, ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಮಾಜಿ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು