9:56 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ

13/09/2021, 23:18

ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವಶಾಸ್ತ್ರ ವಿಭಾಗದ ಅಧ್ಯಕ್ಷ ರಾದ ಪ್ರೊಫೆಸರ್ ಮೋನಿಕಾ ಸದಾನಂದ ಮಾತನಾಡಿ ಸರಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನೇಕ ಸವಲತ್ತುಗಳನ್ನು ಒದಗಿಸಿದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಸಾದಿಸಿ ಪರೋಕ್ಷವಾಗಿ ಸರಕಾರಕ್ಕೆ ಕೊಡುಗೆ ನೀಡಬೇಕು. ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಮಾತನಾಡಿ ವೃತ್ತಿ ಮತ್ತು ಸಂಶೋಧನಾತ್ಮಕ ವಿಚಾರಗಳು ಹೆಚ್ಚಾಗಿ ಚರ್ಚಿತ ವಿಷಯವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಾಗರತ್ನ ಕೆಎ ಮಾತನಾಡಿ ಪರಿಶ್ರಮ ಹಾಗೂ ಸಾಧನೆ ಜೊತೆ ಗೂಡಿದರೆ ಯಶಸ್ಸು ನಮ್ಮದಾಗಲಿದೆ. ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಹಾಗೂ ಅತಿಥಿಗಳಿಗೆ ಸ್ವಾಗತಕೋರಿದರು.ಹಾಗೂ ಉಪಸ್ಥಿತರಿರುವ ವಿಭಾಗ ಮುಖ್ಯಸ್ಥರಾದ ಡಾ.ಬಿ. ಎಸ್ ಕಡಮಣ್ಣಾಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ ಎಂದರು.



ಉಪನ್ಯಾಸಕಿ ಗೀತಾ. ಎಂ ವಂದಿಸಿದರು. ಅತಿಥಿ ಉಪನ್ಯಾಸಕಿ ಸೃಜನ ಅತಿಥಿಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿನಿ ಸಲೋನಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು