6:20 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ

13/09/2021, 23:18

ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವಶಾಸ್ತ್ರ ವಿಭಾಗದ ಅಧ್ಯಕ್ಷ ರಾದ ಪ್ರೊಫೆಸರ್ ಮೋನಿಕಾ ಸದಾನಂದ ಮಾತನಾಡಿ ಸರಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನೇಕ ಸವಲತ್ತುಗಳನ್ನು ಒದಗಿಸಿದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಸಾದಿಸಿ ಪರೋಕ್ಷವಾಗಿ ಸರಕಾರಕ್ಕೆ ಕೊಡುಗೆ ನೀಡಬೇಕು. ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಮಾತನಾಡಿ ವೃತ್ತಿ ಮತ್ತು ಸಂಶೋಧನಾತ್ಮಕ ವಿಚಾರಗಳು ಹೆಚ್ಚಾಗಿ ಚರ್ಚಿತ ವಿಷಯವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಾಗರತ್ನ ಕೆಎ ಮಾತನಾಡಿ ಪರಿಶ್ರಮ ಹಾಗೂ ಸಾಧನೆ ಜೊತೆ ಗೂಡಿದರೆ ಯಶಸ್ಸು ನಮ್ಮದಾಗಲಿದೆ. ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಹಾಗೂ ಅತಿಥಿಗಳಿಗೆ ಸ್ವಾಗತಕೋರಿದರು.ಹಾಗೂ ಉಪಸ್ಥಿತರಿರುವ ವಿಭಾಗ ಮುಖ್ಯಸ್ಥರಾದ ಡಾ.ಬಿ. ಎಸ್ ಕಡಮಣ್ಣಾಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ ಎಂದರು.



ಉಪನ್ಯಾಸಕಿ ಗೀತಾ. ಎಂ ವಂದಿಸಿದರು. ಅತಿಥಿ ಉಪನ್ಯಾಸಕಿ ಸೃಜನ ಅತಿಥಿಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿನಿ ಸಲೋನಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು