9:50 PM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್

06/04/2026, 19:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬಹುಭಾಷ ನಟಿ ಕೊಡಗಿನ ರಶ್ಮಿಕಾ ಮಂದಣ್ಣರಿಗೆ ತನ್ನ ತಂದೆ ಮದನ್ ಮಂದಣ್ಣ ವಿರಾಜಪೇಟೆಯ ಸೆರಿನಿಟಿ ಕಾಟೇಜ್ ಅನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.


ವಿರಾಜಪೇಟೆಯ ಚೆoಬೆಬೆಳ್ಳೂರು ಗ್ರಾಮ ಪಂಚಾಯಿತಿ, ಕುಕ್ಲುರು ಗ್ರಾಮದಲ್ಲಿ ಇರುವ ಈ ಐಷರಾಮಿ ಭವ್ಯ ಬಂಗಲೆಯಲ್ಲಿ ಸದ್ಯ ರಶ್ಮಿಕಾ ಪೋಷಕರು ಮದನ್ ಮಂದಣ್ಣ ಮತ್ತು ಸುಮನ್ ಮಂದಣ್ಣ ವಾಸವಿದ್ದ survey ನಂಬರ್ 141/1 ಮತ್ತು 141/2 ರಲ್ಲಿ ನಿರ್ಮಿಸಲಾಗಿರುವ ಐಷರಾಮಿ ಸೆರಿನಿಟಿ ಕಾಟೇಜ್ ಅನ್ನು ವಿವಾಹದ ಉಡುಗೊರೆಯಾಗಿ ನೀಡಿದ್ದು, ಕುಟುಂಬದ ವಕೀಲರಾದ ರೀನಾ ಪ್ರಕಾಶ್ ದಾನ ಪತ್ರ ಮತ್ತು ವರ್ಗಿಕರಣ ಪತ್ರ ಸಿದ್ದಪಡಿಸಿದ್ದು ವಿರಾಜಪೇಟೆ ಉಪ ನೋಂದಣಿ ಕಚೇರಿಯಲ್ಲಿ ಅಧಿಕೃತವಾಗಿ ಖಾತೆ ಬದಲಾವಣೆ ಮಾಡಿ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು