1:16 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? 

14/09/2021, 08:54

ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು