11:35 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

Kodagu | ಹರದೂರು ಗುಂಡುಗುಟ್ಟಿಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ 86ನೇ ವಾರ್ಷಿಕ ನೇಮೋತ್ಸವ

13/04/2026, 18:42

ಮಡಿಕೇರಿ(reporterkarnataka.com): ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ಹರದೂರು ಮತ್ತು ಗರಗಂದೂರು ಇವರ ಆಶ್ರಯದಲ್ಲಿ ಕೊಡಗಿನ ಇತಿಹಾಸ ಪ್ರಸಿದ್ದವಾದ ಹರದೂರು ಗುಂಡುಗುಟ್ಟಿಯಲ್ಲಿ 86ನೇ ವಾರ್ಷಿಕ ನೇಮೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು.
ಏಪ್ರಿಲ್ 11ರ ಶನಿವಾರದಂದು ರಾತ್ರಿ ಮಂತ್ರವಾದಿ ಗುಳಿಗ ದೈವಗಳ ಎರಡು ನೇಮೊತ್ಸವ, ಶ್ರೀ ಆದಿ ನಾಗಬ್ರಹ್ಮ ಮೊಗೇರ ದೈವಗಳ ನೇಮೊತ್ಸವ,ಆದಿ ಮಾಯೆ ಶ್ರೀ ತನ್ನಿ ಮಾಣಿಗ ದೈವಗಳ ನೇಮೋತ್ಸವ ನೆರವೇರಿತು.
12ರ ಭಾನುವಾರದಂದು ಬೆಳಗ್ಗೆ ಶ್ರೀ ಕೊರಗ ತನಿಯ ದೈವಗಳ ನೇಮೊತ್ಸವ ನಡೆದವು.

ಬೆಂಗಳೂರು, ಮೈಸೂರು ಮಂಗಳೂರು, ಪುತ್ತೂರು, ಸುಳ್ಯ, ಕಾಸರಗೋಡು, ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಕೊಡಗಿನಾದ್ಯಂತದಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ಸತ್ಯದೈವಗಳ ದರ್ಶನ ಪಡೆದು ಗಂಧ ಪ್ರಸಾದ ಹಾಗೂ ಅನ್ನ ಪ್ರಸಾದ ಸ್ವೀಕರಿಸಿ ಧನ್ಯರಾದರು.

ಇತ್ತೀಚಿನ ಸುದ್ದಿ

ಜಾಹೀರಾತು