8:07 PM Monday13 - April 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ

ಇತ್ತೀಚಿನ ಸುದ್ದಿ

Kodagu | ಹರದೂರು ಗುಂಡುಗುಟ್ಟಿಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ 86ನೇ ವಾರ್ಷಿಕ ನೇಮೋತ್ಸವ

13/04/2026, 18:42

ಮಡಿಕೇರಿ(reporterkarnataka.com): ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ಹರದೂರು ಮತ್ತು ಗರಗಂದೂರು ಇವರ ಆಶ್ರಯದಲ್ಲಿ ಕೊಡಗಿನ ಇತಿಹಾಸ ಪ್ರಸಿದ್ದವಾದ ಹರದೂರು ಗುಂಡುಗುಟ್ಟಿಯಲ್ಲಿ 86ನೇ ವಾರ್ಷಿಕ ನೇಮೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು.
ಏಪ್ರಿಲ್ 11ರ ಶನಿವಾರದಂದು ರಾತ್ರಿ ಮಂತ್ರವಾದಿ ಗುಳಿಗ ದೈವಗಳ ಎರಡು ನೇಮೊತ್ಸವ, ಶ್ರೀ ಆದಿ ನಾಗಬ್ರಹ್ಮ ಮೊಗೇರ ದೈವಗಳ ನೇಮೊತ್ಸವ,ಆದಿ ಮಾಯೆ ಶ್ರೀ ತನ್ನಿ ಮಾಣಿಗ ದೈವಗಳ ನೇಮೋತ್ಸವ ನೆರವೇರಿತು.
12ರ ಭಾನುವಾರದಂದು ಬೆಳಗ್ಗೆ ಶ್ರೀ ಕೊರಗ ತನಿಯ ದೈವಗಳ ನೇಮೊತ್ಸವ ನಡೆದವು.

ಬೆಂಗಳೂರು, ಮೈಸೂರು ಮಂಗಳೂರು, ಪುತ್ತೂರು, ಸುಳ್ಯ, ಕಾಸರಗೋಡು, ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಕೊಡಗಿನಾದ್ಯಂತದಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ಸತ್ಯದೈವಗಳ ದರ್ಶನ ಪಡೆದು ಗಂಧ ಪ್ರಸಾದ ಹಾಗೂ ಅನ್ನ ಪ್ರಸಾದ ಸ್ವೀಕರಿಸಿ ಧನ್ಯರಾದರು.

ಇತ್ತೀಚಿನ ಸುದ್ದಿ

ಜಾಹೀರಾತು