8:58 PM Monday13 - April 2026
ಬ್ರೇಕಿಂಗ್ ನ್ಯೂಸ್
ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ…

ಇತ್ತೀಚಿನ ಸುದ್ದಿ

Sports | ರಾಷ್ಟ್ರಮಟ್ಟದ ಪ್ಯಾರಾ ಪಂಜ ಕುಸ್ತಿ ಪಂದ್ಯಾಟಕ್ಕೆ ಕೊಡಗಿನ ಕೆ.ಎಂ. ಹಸ್ಸನ್ ಆಯ್ಕೆ

13/04/2026, 20:49

ಮಂಗಳೂರು(reporterkarnataka.com): ರಾಷ್ಟ್ರಮಟ್ಟದ ಪ್ಯಾರಾ ಪಂಜ ಕುಸ್ತಿಗೆ ಕೊಡಗು ಜಿಲ್ಲೆಯ ಅರೆಕಾಡು ಗ್ರಾಮದ ವಿಶೇಷ ಚೇತನ ಕ್ರೀಡಾಪಟು ಕೆ.ಎಂ. ಹಸ್ಸನ್ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ ನಡೆದ ಎರಡು ದಿನಗಳ ಕರ್ನಾಟಕ ರಾಜ್ಯ ಪ್ಯಾರಾ ಪಂಜ ಕುಸ್ತಿ ಕ್ರೀಡಾಕೂಟದಲ್ಲಿ ಎಡಗೈ ಮತ್ತು ಬಲಗೈ ವಿಭಾಗದಲ್ಲಿ 2 ಬೆಳ್ಳಿಯ ಪದಕ ಪಡೆಯುವ ಮೂಲಕ ಅವರು ಆಯ್ಕೆಯಾಗಿದ್ದಾರೆ. ಮೇ ತಿಂಗಳಲ್ಲಿ ಗುಜರಾತಿನ ಗಾಂಧಿನಗರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪ್ಯಾರಾ ಪಂಜ ಕುಸ್ತಿಯಲ್ಲಿ ಕೆ.ಎಂ. ಹಸ್ಸನ್ ಅವರು ಭಾಗವಹಿಸಲಿದ್ದಾರೆ.
ಮಾಜಿ ಕಾರ್ಪೊರೇಟ್ ಗಳಾದ ಪ್ರವೀಣ್ ಚಂದ್ರ ಆಳ್ವ ಹಾಗೂ ಎ.ಸಿ. ವಿನಯರಾಜ್ ಅವರು ಪ್ರಮಾಣ ಪತ್ರ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು