9:03 PM Monday13 - April 2026
ಬ್ರೇಕಿಂಗ್ ನ್ಯೂಸ್
ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ…

ಇತ್ತೀಚಿನ ಸುದ್ದಿ

ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ?

13/04/2026, 20:52

ಮಂಗಳೂರು(reporterkarnataka.com): ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ. ಪ್ರಯಾಣಿಕರ ಹೆಚ್ಚಿದ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಎರಡು ರೈಲುಗಳು ಪ್ರಕಟಣೆಯ ಪ್ರಕಾರ, ರೈಲು ಸಂಖ್ಯೆ 06126 ಮಂಗಳೂರು ಸೆಂಟ್ರಲ್‌ನಿಂದ ಚೆನ್ನೈ ಎಗ್ಮೋರ್ ಕಡೆಗೆ ಏಪ್ರಿಲ್ 20ರಂದು ಒಂದು ಹೆಚ್ಚುವರಿ ಪ್ರಯಾಣ (ಟ್ರಿಪ್) ನಡೆಸಲಿದೆ. ಅದೇ ರೀತಿ, ರೈಲು ಸಂಖ್ಯೆ 06125 ಚೆನ್ನೈ ಎಗ್ಮೋರ್‌ನಿಂದ ಮಂಗಳೂರು ಸೆಂಟ್ರಲ್ ಕಡೆಗೆ ಏಪ್ರಿಲ್ 21ರವರೆಗೆ ಒಂದು ಪ್ರಯಾಣವನ್ನು ವಿಸ್ತರಿಸಲಾಗಿದೆ.

*ಹಲವು ಪ್ರಮುಖ ನಿಲ್ದಾಣಗಳ ಮೂಲಕ ಸಂಚರಿಸಲಿದೆ*
ಈ ವಿಶೇಷ ರೈಲು ಹಲವು ಪ್ರಮುಖ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಮಂಗಳೂರು ಜಂಕ್ಷನ್, ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್, ಶೋರನೂರು, ಪಾಲಕ್ಕಾಡ್, ಕೊಯಂಬತ್ತೂರು, ಇರೋಡ್, ಸೇಲಂ, ಜೋಲಾರ್‌ಪೇಟೆ, ಕಟ್ಪಾಡಿ, ಅರಕ್ಕೋಣಂ ಹಾಗೂ ಪೆರಂಬೂರ್ ಮೂಲಕ ಈ ರೈಲು ಸಂಚರಿಸಿ ಕೊನೆಗೆ ಚೆನ್ನೈ ಎಗ್ಮೋರ್ ತಲುಪಲಿದೆ.
ಒಟ್ಟಿನಲ್ಲಿ, ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆಯನ್ನು ವಿಸ್ತರಿಸಿರುವ ರೈಲ್ವೆ ಇಲಾಖೆಯ ಈ ಕ್ರಮದಿಂದ ಮಂಗಳೂರು-ಚೆನ್ನೈ ಮಾರ್ಗದಲ್ಲಿ ಪ್ರಯಾಣ ಮಾಡುವವರಿಗೆ ಹೆಚ್ಚಿನ ಸೌಲಭ್ಯ ಒದಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು