7:38 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಡಿಕೇರಿ | ಬೆಟ್ಟತ್ತೂರು ಗ್ರಾಮದ ಕೊಂಪುಳಿ ಮನೆಯಲ್ಲಿ ಅದ್ದೂರಿಯಾಗಿ ನಡೆದ “ಧರ್ಮ ದೈವಗಳ” ಆರಾಧನೆ

15/04/2026, 04:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ಬೆಟ್ಟತೂರು ಗ್ರಾಮದಲ್ಲಿ ಕೊಂಪುಳಿ ಕುಟುಂಬದವರು ಇದೆ ಮೊದಲ ಭಾರಿಗೆ ನಡೆಸಿದ ಎರಡು ದಿನಗಳ ಧರ್ಮ ದೈವಗಳ ಆರಾಧನೆ ಅದ್ದೂರಿಯಾಗಿ ನೆರವೇರಿತು. ಇಲ್ಲಿವರೆಗೆ ಕೇವಲ ಕುಟುಂಬದ ಕುಲದೇವರು ವೆಂಕಟರಮಣ ಹರಿಸೇವೆ ಗೆ ಸೀಮಿತವಾಗಿದ್ದ ಆಚರಣೆಗಳು ಇದೀಗ ಕುಟುಂಬದ ಅಭಿವೃದ್ಧಿ ಹಾಗೂ ಸೂಕ್ತ ಸಂಕಷ್ಟ ಪರಿಹಾರವಾಗಿ ಕಾರ್ಯಗಳು ಯಶಸ್ವಿಯಾಗಿ ನಡೆದವು.


ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಗುರುಕಾರಣ ದಿಂದ ಆರಂಭವಾಗಿ ಕುಕ್ಕೆತಿ ಮತ್ತು ಬಲ್ಲು, ಪಾಷಾಣ ಮೂರ್ತಿ ವರ್ಣರ ಪಂಜುರ್ಲಿ, ರಾಜಗುಳಿಗ ಭಾನುವಾರ ಬೆಳಗಿನ ಜಾವದ ವರೆಗೆ ನಡೆದಿದ್ದು, ಮರುದಿನ ರುದ್ರ ಚಾಮುಂಡಿ (ಧರ್ಮ ದೈವ ) ಕೋಲ ನಡೆದು ಕುಟುಂಬಸ್ಥರಿಗೆ ಪರಿಹಾರ ನೀಡಿ ಮುಂದಿನ ದೈವ ಕಾರ್ಯಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಎರಡು ದಿಂದ ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು, ನೆಂಟರಿಷ್ಟರು ಸಹಸ್ರ ಸಂಖ್ಯೆಯಲಿ ಬಂದು ಉತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು