2:29 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಮಡಿಕೇರಿ | ಬೆಟ್ಟತ್ತೂರು ಗ್ರಾಮದ ಕೊಂಪುಳಿ ಮನೆಯಲ್ಲಿ ಅದ್ದೂರಿಯಾಗಿ ನಡೆದ “ಧರ್ಮ ದೈವಗಳ” ಆರಾಧನೆ

15/04/2026, 04:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ಬೆಟ್ಟತೂರು ಗ್ರಾಮದಲ್ಲಿ ಕೊಂಪುಳಿ ಕುಟುಂಬದವರು ಇದೆ ಮೊದಲ ಭಾರಿಗೆ ನಡೆಸಿದ ಎರಡು ದಿನಗಳ ಧರ್ಮ ದೈವಗಳ ಆರಾಧನೆ ಅದ್ದೂರಿಯಾಗಿ ನೆರವೇರಿತು. ಇಲ್ಲಿವರೆಗೆ ಕೇವಲ ಕುಟುಂಬದ ಕುಲದೇವರು ವೆಂಕಟರಮಣ ಹರಿಸೇವೆ ಗೆ ಸೀಮಿತವಾಗಿದ್ದ ಆಚರಣೆಗಳು ಇದೀಗ ಕುಟುಂಬದ ಅಭಿವೃದ್ಧಿ ಹಾಗೂ ಸೂಕ್ತ ಸಂಕಷ್ಟ ಪರಿಹಾರವಾಗಿ ಕಾರ್ಯಗಳು ಯಶಸ್ವಿಯಾಗಿ ನಡೆದವು.


ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಗುರುಕಾರಣ ದಿಂದ ಆರಂಭವಾಗಿ ಕುಕ್ಕೆತಿ ಮತ್ತು ಬಲ್ಲು, ಪಾಷಾಣ ಮೂರ್ತಿ ವರ್ಣರ ಪಂಜುರ್ಲಿ, ರಾಜಗುಳಿಗ ಭಾನುವಾರ ಬೆಳಗಿನ ಜಾವದ ವರೆಗೆ ನಡೆದಿದ್ದು, ಮರುದಿನ ರುದ್ರ ಚಾಮುಂಡಿ (ಧರ್ಮ ದೈವ ) ಕೋಲ ನಡೆದು ಕುಟುಂಬಸ್ಥರಿಗೆ ಪರಿಹಾರ ನೀಡಿ ಮುಂದಿನ ದೈವ ಕಾರ್ಯಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಎರಡು ದಿಂದ ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು, ನೆಂಟರಿಷ್ಟರು ಸಹಸ್ರ ಸಂಖ್ಯೆಯಲಿ ಬಂದು ಉತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು