1:54 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ!

17/04/2026, 20:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಗಾಂಧಿ ಚೌಕದಿಂದ ಮಾರಿಕಾಂಬಾ ದೇವಸ್ಥಾನದ ರಸ್ತೆ, ಒನ್ ವೇ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬಂದಂತಹ ವ್ಯಕ್ತಿಯೊಬ್ಬನನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲದೆ ಆತ ಹೆಲ್ಮೆಟ್ ಸಹ ಹಾಕಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆತ ಹೇಳಿದಂತಹ ಮಾತು ನಿಜಕ್ಕೂ ಶಾಕ್ ಆಗಿದೆ. ಆತ ಏಕಾಏಕಿ ಮಾರಿಕಾಂಬ ದೇವಸ್ಥಾನದ ಮೆಟ್ಟಿಲನ್ನ ಹತ್ತಿ ನಾನು ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಣಿಕೆ ಹಾಕಿ ನಿಮ್ಮ ಮೇಲೆ ಹುಯ್ಲು ಕೊಡ್ತೀನಿ ಎಂದು ಹೇಳಿದ್ದಾನೆ.
ಆ ವ್ಯಕ್ತಿಯ ಮಾತನ್ನು ಕೇಳಿದ ಪೊಲೀಸರು ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ಸಾರ್ವಜನಿಕರಿಗೆ ಒಳ್ಳೆಯದನ್ನು ಹೇಳಿದರು ಅರ್ಥ ಮಾಡಿಕೊಳ್ಳುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಆಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು