2:19 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್ ನಲ್ಲಿ ಯಾವುದೆಲ್ಲ ಎಷ್ಟೆಷ್ಟಿವೆ? 

14/09/2021, 19:21

ಮಂಗಳೂರು(reporterkarnataka.com) : ರಾಜ್ಯದಲ್ಲಿ  ಇದೀಗ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ವಿವಾದ ತಲೆದೋರಿದೆ. ಮೈಸೂರಿನಲ್ಲಿ ದೇಗುಲವೊಂದನ್ನು ನೆಲಸಮ ಮಾಡಿರುವುದು ಭಾರಿ ಸುದ್ದಿಗೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ತೆರವುಗೊಳ್ಳಲಿರುವ ಅನಧಿಕೃತ ಧಾರ್ಮಿಕ

ಕಟ್ಟಡದ ಪಟ್ಟಿ ಸಿದ್ಧವಾಗಿದೆ. ಇದರಲ್ಲಿ ದೇವಸ್ಥಾನ/ದೈವಸ್ಥಾನ, ಚರ್ಚ್ ಹಾಗೂ ಮಸೀದಿ ಸೇರಿದೆ.

ಜಿಲ್ಲೆಯಲ್ಲಿ ಒಟ್ಟು 902 ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ಬಗ್ಗೆ ಮಾಹಿತಿ ಲಭಿಸಿದೆ. ಇದರಲ್ಲಿ ದೈವ-ದೇವಸ್ಥಾನಗಳು-667, ಮಸೀದಿಗಳು-186, ಚರ್ಚ್ 56 ಹಾಗೂ ಇತರ ಧಾರ್ಮಿಕ ಕಟ್ಟಡಗಳು 11 ಇವೆ ಎನ್ನಲಾಗಿದೆ.

ತೆರವುಗೊಳ್ಳಲಿರುವ ದೇಗುಲಗಳಲ್ಲಿ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಸೇರಿದೆ ಎನ್ನಲಾಗಿದೆ.ಆದರೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ.

ಮಂಗಳೂರಿನ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಈ ಲಿಸ್ಟ್‌ನಲ್ಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು