11:00 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್ ನಲ್ಲಿ ಯಾವುದೆಲ್ಲ ಎಷ್ಟೆಷ್ಟಿವೆ? 

14/09/2021, 19:21

ಮಂಗಳೂರು(reporterkarnataka.com) : ರಾಜ್ಯದಲ್ಲಿ  ಇದೀಗ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ವಿವಾದ ತಲೆದೋರಿದೆ. ಮೈಸೂರಿನಲ್ಲಿ ದೇಗುಲವೊಂದನ್ನು ನೆಲಸಮ ಮಾಡಿರುವುದು ಭಾರಿ ಸುದ್ದಿಗೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ತೆರವುಗೊಳ್ಳಲಿರುವ ಅನಧಿಕೃತ ಧಾರ್ಮಿಕ

ಕಟ್ಟಡದ ಪಟ್ಟಿ ಸಿದ್ಧವಾಗಿದೆ. ಇದರಲ್ಲಿ ದೇವಸ್ಥಾನ/ದೈವಸ್ಥಾನ, ಚರ್ಚ್ ಹಾಗೂ ಮಸೀದಿ ಸೇರಿದೆ.

ಜಿಲ್ಲೆಯಲ್ಲಿ ಒಟ್ಟು 902 ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ಬಗ್ಗೆ ಮಾಹಿತಿ ಲಭಿಸಿದೆ. ಇದರಲ್ಲಿ ದೈವ-ದೇವಸ್ಥಾನಗಳು-667, ಮಸೀದಿಗಳು-186, ಚರ್ಚ್ 56 ಹಾಗೂ ಇತರ ಧಾರ್ಮಿಕ ಕಟ್ಟಡಗಳು 11 ಇವೆ ಎನ್ನಲಾಗಿದೆ.

ತೆರವುಗೊಳ್ಳಲಿರುವ ದೇಗುಲಗಳಲ್ಲಿ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಸೇರಿದೆ ಎನ್ನಲಾಗಿದೆ.ಆದರೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ.

ಮಂಗಳೂರಿನ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಈ ಲಿಸ್ಟ್‌ನಲ್ಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು