8:41 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ | ಮಂಗಳೂರು ಬೀದಿಬದಿ ವ್ಯಾಪಾರಿಯ ಪುತ್ರಿಯ ಅಮೋಘ ಸಾಧನೆ: ಶೇ. 96.48 ಅಂಕ ಪಡೆದ ರಕ್ಷಾ

23/04/2026, 23:11

ಮಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ದ.ಕ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಮಧ್ಯೆ ಮಂಗಳೂರಿನ ಬೀದಿಬದಿ ವ್ಯಾಪಾಯೊಬ್ಬರ ಪುತ್ರಿ ಕೆ. ರಕ್ಷಾ ಜಿ.ಎನ್. ಅವರು ಶೇಕಡಾ 96.48% ಅಂಕ ಪಡೆದು ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ನಗರದ ಕಂಕನಾಡಿ ಗ್ರಾಮದ ಕಪಿತಾನಿಯೋ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಆಗಿರುವ ರಕ್ಷಾ ಅವರು ಹಿಂದಿ ಮತ್ತು ಕನ್ನಡ ವಿಷಯದಲ್ಲಿ 100 ಅಂಕ ಗಳಿಸಿ ಗಮನಾರ್ಹ ಸಾಧನೆ ಮಾಡಿದ ಅವರು ನಗರದ ಪಂಪ್ ವೆಲ್ ಬಳಿ ಬೀದಿಬದಿಯಲ್ಲಿ ಆಹಾರ ಮಾರಾಟಗಾರರಾಗಿರುವ ನಾಗೇಶ್ ಮತ್ತು ಗಾಯತ್ರಿ ಅವರ ಪುತ್ರಿ ಆಗಿರುವ ರಕ್ಷಾ ಅವರ ಸಾಧನೆಗೆ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (CITU) ಅಭಿನಂದನೆಗಳನ್ನು ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು