1:58 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ

15/09/2021, 11:39

ಕಡಬ(reporterkarnataka.com):

ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ  ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು.

ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿಸಿತು. ದಿಕ್ಸೂಚಿ ಭಾಷಣವನ್ನು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾಡಿದರು.

ಸಭೆಯಲ್ಲಿ ನರಸಿಂಹ ಮಾಣಿ (ಹಿಜಾವೇ ಜಿಲ್ಲಾ ಸಂಪರ್ಕ ಪ್ರಮುಖ್)  ಪ್ರಶಾಂತ್ ಕೆಂಪ್ಪುಗುಡ್ಡೆ 

(ಹಿಜಾವೇ ಮಾತೃ ಸುರಕ್ಷ ಪ್ರಮುಖ್) ಜಗದೀಶ್ ನೆತ್ತರಕೆರೆ (ಹಿಜಾವೇ ಜಿಲ್ಲಾಧ್ಯಕ್ಷ),ಚಂದ್ರ ಕಲಾಯಿ ಮಲ್ಲೇಶ್ ಕಡಬ, ರವಿಂದ್ರ ಕಡಬ, ರವಿ ಕೆಂಪ್ಪು ಗುಡ್ಡೆ ಭರತ್ ಉದನೆ, ಸತೀಶ್ ಉದನೆ,  ಸುಜನ್ ಉದನೆ ಹಾಗೂ ಉದನೆ ಘಟಕದ ಪದಾಧಿಕಾರಿಗಳು,

ನೆಲ್ಯಾಡಿ ಘಟಕದ ಪದಾಧಿಕಾರಿಗಳು, ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಿಶೋರ್ ಶಿರಾಡಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು