1:44 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ

15/09/2021, 11:39

ಕಡಬ(reporterkarnataka.com):

ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ  ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು.

ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿಸಿತು. ದಿಕ್ಸೂಚಿ ಭಾಷಣವನ್ನು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾಡಿದರು.

ಸಭೆಯಲ್ಲಿ ನರಸಿಂಹ ಮಾಣಿ (ಹಿಜಾವೇ ಜಿಲ್ಲಾ ಸಂಪರ್ಕ ಪ್ರಮುಖ್)  ಪ್ರಶಾಂತ್ ಕೆಂಪ್ಪುಗುಡ್ಡೆ 

(ಹಿಜಾವೇ ಮಾತೃ ಸುರಕ್ಷ ಪ್ರಮುಖ್) ಜಗದೀಶ್ ನೆತ್ತರಕೆರೆ (ಹಿಜಾವೇ ಜಿಲ್ಲಾಧ್ಯಕ್ಷ),ಚಂದ್ರ ಕಲಾಯಿ ಮಲ್ಲೇಶ್ ಕಡಬ, ರವಿಂದ್ರ ಕಡಬ, ರವಿ ಕೆಂಪ್ಪು ಗುಡ್ಡೆ ಭರತ್ ಉದನೆ, ಸತೀಶ್ ಉದನೆ,  ಸುಜನ್ ಉದನೆ ಹಾಗೂ ಉದನೆ ಘಟಕದ ಪದಾಧಿಕಾರಿಗಳು,

ನೆಲ್ಯಾಡಿ ಘಟಕದ ಪದಾಧಿಕಾರಿಗಳು, ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಿಶೋರ್ ಶಿರಾಡಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು