8:11 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಮುಗಿದ 6 ತಿಂಗಳ ಗಡು: ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರಕ್ಕೆ ಹಕ್ಕೊತ್ತಾಯ

15/09/2021, 17:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಭರವಸೆಯ ನೀಡಿರುವ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.


ಅಥಣಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ಅಥಣಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜ ಸೇವಾ ಸಂಘದ ಮುಖಂಡರು ಕಳೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದನದಲ್ಲಿ ನಿರಂತರ ಹಕ್ಕೋತಾಯದ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಆರು ತಿಂಗಳೊಳಗಾಗಿ ಮೀಸಲಾತಿ ನೀಡುವುದಾಗಿ ತಿಳಿಸಿತ್ತು. ಈಗ ಸೆಪ್ಟೆಂಬರ್ 15ಕ್ಕೆ ಆರು ತಿಂಗಳ ಅವಧಿ ಮುಗಿಯುವುದರೊಳಗೆ ಮೀಸಲಾತಿ ಘೋಷಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ರಮೇಶ ಗೌಡ ಪಾಟೀಲ, ತಾಲೂಕು ಅದ್ಯಕ್ಷ ಅವಿನಾಶ ನಾಯಿಕ , ಯುವ ಘಟಕದ ಅಧ್ಯಕ್ಷ ಪರಶುರಾಮ ನಂದೇಶ್ವರ , ಮಹಿಳಾ ಘಟಕದ ಅದ್ಯಕ್ಷ ರೋಹಿಣಿ ಸಂಜೀವ ವಾಂಗಿ , ಮುಖಂಡರಾದ ಮುತ್ತಣ್ಣಾ ಸಂತ್ತಿ ,ಚಿದಾನಂದ ಪಾಟೀಲ ,ಶೀವು ಸಂಕ , ಶೀವಗೌಡಾ ನೇಮಗೌಡ,ಶೀವು  ಸಿಂದೂರ,ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು