10:10 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಗ್ಯಾಸ್ ಪೈಪ್‌ಲೈನ್ ಲೀಕ್ ಆಗಿ ಬೆಂಕಿ: ತಪ್ಪಿದ ಭಾರೀ ದುರಂತ; ಎಫ್‌ಐಆರ್‌ ದಾಖಲಿಸಲು ಒತ್ತಾಯ

05/05/2026, 15:27

ಬೀದರ್(reporterkarnaraka.com): ಬೀದರ್ ನಗರದ ಜೈಲ್ ಕಾಲನಿಯಲ್ಲಿ ಗ್ಯಾಸ್ ಪೈಪ್‌ ಲೀಕ್ ಆಗಿ ಆಳೆತ್ತರಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಭಾರೀ ಅನಾಹುತ ತಪ್ಪಿದ್ದು, ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಯಿತು.
ಜೈಲ್ ಕಾಲನಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದು, ಹೆಲ್ಪ್ ಲೈನ್ ಕೆಲಸ ಮಾಡುತ್ತಿಲ್ಲ ಎಂದು ಸಿಬಂದಿಗಳನ್ನು ತರಾಟೆಗೆ ತೆಗದುಕೊಂಡರು. ಅಗ್ನಿ ಶಾಮಕ ಸಿಬಂದಿಗಳು ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸದೇ ಹೋಗಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಿ ಗ್ಯಾಸ್‌ ಕಂಪನಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯ ಮಾಡಿದ್ದಾರೆ.

ಅಗ್ನಿ ಶಾಮಕ ಸಿಬಂದಿಗಳು ಬೆಂಕಿ ನಂದಿಸಿದರೂ ಗ್ಯಾಸ್‌ ಲೀಕ್ ತಡೆಗಟ್ಟಲು ಹರಸಾಹಸ ಪಡಬೇಕಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು