7:32 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್!

05/05/2026, 20:34

ಬೆಂಗಳೂರು(reporterkarnataka.com): ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ ಮತ್ತು ಅಮೀರ್ ಇಬ್ಬರು ಕಳ್ಳತನ ಮಾಡಿದ್ದರು. ಮನೆಯಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದರು. ಜಮೀರ್ ತಾಯಿಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳು, 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದರು.
ಚಿನ್ನ ಕಳ್ಳತನ ಮಾಡಿ ಆಭರಣ ಅಡವಿಟ್ಟು ಆರೋಪಿಗಳು ಹಣ ಪಡೆದಿದ್ದರು. ಆ ಹಣವನ್ನು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲಾನ್ ಮಾಡಿದರು. ಕಾಲ್ ಮಾಡಿದಾಗ ರಿಸೀವ್ ಮಾಡಲಿಲ್ಲ. ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು