9:36 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

Sports | ಪ್ರಥಮ ಶ್ರೇಯಾಂಕಿತ ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಆಯ್ಕೆ

13/05/2026, 22:02

ಬೆಂಗಳೂರು(reporterkarnataka.com): ಬೆಂಗಳೂರಿನ ವಸಂತ ನಗರದ ಕರ್ನಾಟಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಮೇ ತಿಂಗಳು 3 ರಿಂದ 10ನೇ ತಾರೀಖಿನವರೆಗೆ ನಡೆಸಲಾದ ಯೋನೆಕ್ಸ್ ಸನ್ ರೈಸ್ ಆಲ್ ಇಂಡಿಯ ಜೂನಿಯರ್ (19 ವರ್ಷದೊಳಗಿನ)ರಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ರಲ್ಲಿ ಜೂನಿಯರ್ ವಿಭಾಗದಲ್ಲಿ ಭಾರತದ ಪ್ರಥಮ ಶ್ರೇಯಾಂಕಿತ ಕೊಡಗಿನ ದಿಯಾ ಭೀಮಯ್ಯ ಬಾಲಕಿಯರ ಡಬಲ್ಸ್ ನಲ್ಲಿ ಹರಿಯಾಣದ ಬಾರುನಿ ಪರುಸ್ವಾಲ್ ಜೊತೆಗೂಡಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಅಂತಿಮ ಪಂದ್ಯದಲ್ಲಿ ಅವರು ತಮಿಳು ನಾಡಿನ ಜೋಡಿ ಅನುಷ್ಕ ಜೆನ್ನಿಫರ್ ಎ ಎಸ್ ಮತ್ತು ದೀಶಿತ ಸಿಂಘ ಗೋಪಿನಾಥ ಸಿಂಗ್ ಅವರೆದುರು 21-10, 22-20 ಅಂಕಗಳಿಂದ ಜಯ ಗಳಿಸಿದರು.
ಈ ವಿಜಯ ಅವರಿಗೆ ಜಪಾನಿನ ಯಟ್ಸುಶಿರೊ ನಲ್ಲಿ 26ನೇ ಜೂನ್ ರಿಂದ 5ನೇ ಜುಲೈ ವರೆಗೆ ನಡೆಯಲಿರುವ ಬ್ಯಾಡ್ಮಿಂಟನ್ ಏಶಿಯ ಜೂನಿಯರ್ ಚಾಂಪಿಯನ್ 2026 ಟೂರ್ನಿಯಲ್ಲಿ ಭಾರತ ಜೂನಿಯರ್ ತಂಡವನ್ನು ಪ್ರತಿನಿಧಿಸುವ ನೇರ ಅವಕಾಶವನ್ನು ಒದಗಿಸಿದೆ.ಮಿಶ್ರ ಡಬ್ಬಲ್ಸ್ ನಲ್ಲಿ ಭಾರತದ ಜೂನಿಯರ್ ತಂಡಕ್ಕೆ ಆಯ್ಕೆ ಪಡೆಯಲು ನಡೆಯಲಿರುವ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅವಕಾಶವನ್ನು ಸಹ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು