7:35 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ

17/09/2021, 17:57

ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ಆಚರಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ  ಶುಕ್ರವಾರ ಸಂಜೆ 3.00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಟಿ ಸ್ಟಾಲ್’, ‘ಶೂ ಪಾಲೀಸ್’, ‘ಪಕೋಡ ಸ್ಟಾಲ್’ ತೆರದು ಅಣುಕು ಪ್ರದರ್ಶನ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 


ಈ ಸಂದರ್ಭದಲ್ಲಿ ಮಾಜಿ  ಸಚಿವ ಬಿ.  ರಮಾನಾಥ ರೈ  ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಬಗ್ಗೆ ವಿವರಿಸಿದರು. ಉದ್ಯೋಗ ಸೃಷ್ಟಿಗೆ ಅವರು ಒತ್ತಾಯಿಸಿದರು.  ಈ ವೇಳೆ ವೀ ವಾಂಟ್ ಎಂಪ್ಲ್ಯಾ ಮೆಂಟ್ ಎಂದು ಘೋಷಣೆಯ ಬೋರ್ಡ್ ಅಳವಡಿಸಿದಿದ್ದರು.


ಪ್ರತಿಭಟನಾ ನಿರತರು ವಾಹನ ಗಳನ್ನು ನಿಲ್ಲಿಸಿ ಉಚಿತ ಪಕೋಡ ನೀಡಿ ಪ್ರಧಾನಿ ಹುಟ್ಟುಹಬ್ಬವನ್ನು ಆಚರಣೆಯನ್ನು ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು