6:35 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ

17/09/2021, 17:57

ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ಆಚರಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ  ಶುಕ್ರವಾರ ಸಂಜೆ 3.00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಟಿ ಸ್ಟಾಲ್’, ‘ಶೂ ಪಾಲೀಸ್’, ‘ಪಕೋಡ ಸ್ಟಾಲ್’ ತೆರದು ಅಣುಕು ಪ್ರದರ್ಶನ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 


ಈ ಸಂದರ್ಭದಲ್ಲಿ ಮಾಜಿ  ಸಚಿವ ಬಿ.  ರಮಾನಾಥ ರೈ  ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಬಗ್ಗೆ ವಿವರಿಸಿದರು. ಉದ್ಯೋಗ ಸೃಷ್ಟಿಗೆ ಅವರು ಒತ್ತಾಯಿಸಿದರು.  ಈ ವೇಳೆ ವೀ ವಾಂಟ್ ಎಂಪ್ಲ್ಯಾ ಮೆಂಟ್ ಎಂದು ಘೋಷಣೆಯ ಬೋರ್ಡ್ ಅಳವಡಿಸಿದಿದ್ದರು.


ಪ್ರತಿಭಟನಾ ನಿರತರು ವಾಹನ ಗಳನ್ನು ನಿಲ್ಲಿಸಿ ಉಚಿತ ಪಕೋಡ ನೀಡಿ ಪ್ರಧಾನಿ ಹುಟ್ಟುಹಬ್ಬವನ್ನು ಆಚರಣೆಯನ್ನು ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು