4:30 AM Tuesday12 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಬಡವರ ಕೂಳು ಅಕ್ರಮ ಸಾಗಾಟ ಪತ್ತೆ; ವಾಹನ ಪೊಲೀಸ್ ವಶಕ್ಕೆ

17/09/2021, 19:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕಿ ಸಾಗಿಸುತ್ತಿದ್ದ ವಾಹನವನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಸಾಗಿಸುತ್ತಿರುವ ವಾಹನವನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮಖಂಡಿ ರಿಜಿಸ್ಟ್ರೇಷನ್ ಹೊಂದಿರುವ ವಾಹನ ಕೆ 48 9808 ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಅಥಣಿ  ಮಹಾರಾಷ್ಟ್ರ ಗಡಿ ಹೊಂದಿರುವ ತಾಲೂಕು ಆಗಿದ್ದರಿಂದ ಇಲ್ಲಿ ಅಕ್ರಮ ಅಕ್ಕಿ ಸಾಗಾಟ ಪ್ರಕರಣ ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ, ಸ್ಥಳೀಯ ಪೊಲೀಸರು ಗಡಿಯಲ್ಲಿ ಕಟ್ಟುನಿಟ್ಟಿನ ಭದ್ರತೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು