7:03 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು