6:33 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು