6:06 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು