7:30 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿಂದ ರಕ್ತದಾನ ಶಿಬಿರ, ಕೊರೊನಾ ಲಸಿಕೆ ಶಿಬಿರ

17/09/2021, 19:16

ಮಂಗಳೂರು(reporterkarnataka.com); ದ.ಕ. ಜಿಲ್ಲಾ ಬಿಜೆಪಿ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ  ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು.

ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಬಿರವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉದ್ಘಾಟಿಸಿದರು.

100ಕ್ಕಿಂತಲೂ ಹೆಚ್ಚು ನಾಗರಿಕರು ರಕ್ತದಾನ ಮಾಡಿದರು. 450 ಕ್ಕಿಂತಲೂ ಮಿಕ್ಕಿ ಸಾರ್ವಜನಿಕರು ಉಚಿತ ಕೋವಿಡ್ ಲಸಿಕೆಯನ್ನು ಪಡೆದರು. 

ಶಿಬಿರದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ್ ಕಾಮತ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಹಿತೈಷಿಗಳು, ಗಣ್ಯರು ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು