8:31 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಸಾವು; ಇಬ್ಬರು ಗಂಭೀರ

07/06/2026, 17:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಆಟೋ ಮತ್ತು ವಿರಾಜಪೇಟೆ ಪಟ್ಟಣದ ಪುರಸಭೆ ಕಸ ಸಾಗಿಸುವ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು, ಮತೊರ್ವ ಮಹಿಳೆ ಮತ್ತು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.


ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪೆರಂಬಾಡಿ ನಿವಾಸಿ
ಸುಲೋಚನ (58) ಎಂಬವರು ಗಂಭೀರವಾದ ಸ್ಥಿತಿಯಲ್ಲಿದ್ದು ಮೈಸೂರಿನ ಆಸ್ಪತ್ರೆ ಗೆ ಸಾಗಿಸಲಾಗುವ ವೇಳೆ ಮೃತಪಟ್ಟಿದ್ದು, ಮತ್ತೊರ್ವ ಮಹಿಳೆ ಅಮೃತ ಅವರನ್ನು ಬೆಂಗಳೂರಿನ ಅಸ್ಪತ್ರೆಗೆ ಸಾಗಿಸಲಾಗಿದೆ ಹಾಗೂ ಪದ್ಮನಾಭ ಅವರಿಗೆ ಗಂಭೀರ ಸ್ವರೂಪದ ಗಾಯ ಉಂಟಾಗಿದ್ದು ಮೈಸೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುರಸಭೆ ತ್ಯಾಜ್ಯ ಸಾಗಿಸುವ ವಾಹನ ಚಾಲಕ ಸುರೇಶ್ ಅವರ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎಂದು ವಿರಾಜಪೇಟೆ ಪೋಲಿಸ್ ಠಾಣೆ ಅಧಿಕಾರಿ ಪ್ರಮೋದ್ ಕುಮಾರ್ ತಿಳಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು