8:31 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬ ಆಚರಣೆ: ಪೋಸ್ಟ್ ಕಾರ್ಡ್ ಮೂಲಕ ಶುಭಾಶಯ

18/09/2021, 08:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕತ್ತರಿಸಲಾಯಿತು ಹಾಗೂ ಪೋಸ್ಟಲ್ ಕಾರ್ಡ್ ಮೂಲಕ ಮೋದಿ ಅವರ ಸಾಧನೆ ಮತ್ತು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಯಿತು. ಬೃಹತ್ ಲಸಿಕೆ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.

ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಬಡರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮಗಳ ಜತೆಗೆ ವಿಶ್ವಕರ್ಮ ಜಯಂತಿ ಹಾಗೂ ಕಲ್ಯಾಣ ಕರ್ನಾಟಕದ ಉತ್ಸವ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಹಳ್ಳಿ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಿಜೆಪಿ ಹಿರಿಯ ಮುಖಂಡರಾದ ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್,  ಡಾ. ಶಿವಶರಣಪ್ಪ ಇತ್ಲಿ ಹಾಗೂ ಅಂದಾನಪ್ಪ ಗುಂಡಳ್ಳಿ, ಅಪ್ಪಾಜಿ ಗೌಡ ಪಾಟೀಲ, ಬಿ ಎಚ್ ದಿವಟರ್ , ಮಲ್ಲಪ್ಪ ಅಂಕುಶದೊಡ್ಡಿ, ಶಿವಶಂಕ್ರಪ್ಪ ಹಳ್ಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ,ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶರಣಬಸವ ವಕೀಲ್,  ಉಮಲೂಟಿ ದೊಡ್ಡಪ್ಪ, ಸಗರದ ಬಸ್ಸಪ್ಪ ಬ್ಯಾಳಿ,ಮಂಡಲ ಪ್ರಧಾನಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ ಹಾಗೂ ಮಂಡಲ ಪದಾಧಿಕಾರಿಗಳು ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಣಿ ಸದಸ್ಯರಾದ ಜಿ. ವೆಂಕಟೇಶ್ ನಾಯಕ್, ರವಿಗೌಡ ಪಾಟೀಲ್ , ಬಸನಗೌಡ ಪೊಲೀಸ್ ಪಾಟೀಲ್ ಪ್ರಸನ್ನ ಪಾಟೀಲ್’, ಗವಿಸಿದ್ದಪ್ಪ ಸಾಹಾಕರ,ರಮೇಶ್ ಉದ್ಬಾಳ   ಮೋರ್ಚಾಗಳ ಅಧ್ಯಕ್ಷ  ಮೌನೇಶ ಮುರಾರಿ , ಶೇಖರಗೌಡ  ಕಾಟಗಲ್, ನಿರುಪಾದಿ, ಪ್ರಮೀಳಾ ದಾಸರು, ಮತ್ತು ನೀಲಮ್ಮ ಶಾಂತಮ್ಮ ಮೌನೇಶ ನಾಯಕ, ನಾಗರಾಜ್ ಯಂಬಲದ ಸಂಗಮೇಶ ಹತ್ತಿಗುಡ್ಡ, ಶ್ರೀಧರ್ ಗೌಡ  ಪಾಟೀಲ್ ಕಡಬೂರ್ ಶರಣಯ್ಯಸ್ವಾಮಿ ಗುಡದುರು ,ಬಸವರಾಜ್ ಕುರುಬೂರು ,ಸಿದ್ಧನಗೌಡ ಉದ್ಬಾಳ ವೆಂಕಟರೆಡ್ಡಿ ಹೂವಿನಬಾವಿ ಶರಣಬಸವ ಹರವಿ ,ಸಂತೋಷ್  ಗೋನ್ವಾರ್ ನಿರುಪಾದಿ ಉಪ್ಪಲದಡ್ಡಿ ಬಾಗೇಶ್ ಮಲ್ಲಿಕಾರ್ಜುನ  ,ಶಿವರೆಡ್ಡಿ ಅಚ್ಚ ,ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರು ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು