11:01 PM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ

24/05/2021, 18:56

 

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲಿ ಒಬ್ಬರು. ಟಾಸ್ಕ್ ನಲ್ಲಿ ಒಂದು ಡಜನಿಗೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು