8:35 PM Saturday7 - February 2026
ಬ್ರೇಕಿಂಗ್ ನ್ಯೂಸ್
NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

ಇತ್ತೀಚಿನ ಸುದ್ದಿ

ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ

18/09/2021, 08:36

ಕಾರ್ಕಳ(reporterkarnataka.com): ಕಾಲೇಜಿಗೆಂದು ಹೋದ ತರುಣ ನಾಪತ್ತೆಯಾದ ಘಟನೆ ಕಾರ್ಕಳ ನಕ್ರೆಯಲ್ಲಿ ನಡೆದಿದೆ.

ಕಾರ್ಕಳ  ಕುಕ್ಕುಂದೂರು ಗ್ರಾಮದ ನಕ್ರೆ ಪತ್ತಾಜೆ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗನಾಗಿದ್ದು ,ಸೆಪ್ಟೆಂಬರ್ 16 ರಂದು ಮನೆಯಿಂದ ಕಾಲೇಜಿಗೆ ಹೋಗುತ್ತೆನೆಂದು ಹೇಳಿ ,ಕಾಲೇಜಿಗೂ ಹೋಗದೆ ಮನೆಗೂ ಬಾರದೇ ನಾಪತ್ತೆಯಾಗಿದ್ದಾನೆ. 

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು