7:59 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

15/06/2026, 22:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ಸಮೀಪದ ರೆಸಾರ್ಟ್ ನ ಈಜುಕೊಳದಲ್ಲಿ ಬಿದ್ದು ಗೋವಾದಿಂದ ಬಂದಿದ್ದ ಪ್ರವಾಸಿಗನೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ.ಗೋವಾದಿಂದ ಪತ್ನಿ ಮತ್ತು ಮಕ್ಕಳೊಂದಿಗೆ ರೆಸಾರ್ಟ್ಗೆ ಆಗಮಿಸಿದ್ದ ಮನೋಜ್ ಆನಂದ್ (57) ಮೃತ ವ್ಯಕ್ತಿ. ಇಂದು ಮದ್ಯಾಹ್ನ ರೆಸಾರ್ಟ್ ಗೆ ಆಗಮಿಸಿದ ಕುಟುಂಬ, ಈಜುಕೊಳಕ್ಕೆ ಇಳಿದಿದ್ದಾರೆ. ಈ ಸಂದರ್ಭ ತೀವ್ರ ಉಸಿರಾಟದ ತೊಂದರೆಯಿಂದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ರೆಸಾರ್ಟ್ ಸಿಬ್ಬಂಧಿಗಳ ಸಹಾಯದಿಂದ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಿಲ್ಲ.ಘಟನೆ ಸಂಬಂಧ ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು