12:25 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಮಂಗಳೂರು ಘಟಕದ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ

18/06/2026, 18:49

ಮಂಗಳೂರು(reporterkarnataka.com): ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆಪಿಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು.


ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಅಜಯ ಕುಮಾರ್‌ , ಉಪಾಧ್ಯಕ್ಷರಾಗಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ವಿಜಯ ಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ ಸದಸ್ಯರಾಗಿ ಜೋತಿಷ್‌ ಕುಮಾರ್‌, ಜಯಲಕ್ಷ್ಮೀ ಚಂದ್ರಮೋಹನ್‌ , ಮಣಿಕಂಠನ್‌, ವಿನೋದ್‌ ವಿನೋದ್‌ರಾಜ್‌, ಹರೀಶ್‌ ಗೋವಿಂದ್‌, ದೇವರಾಜ್‌ , ವಿನಯನ್‌ ನಾಯರ್‌, ಆಯ್ಕೆಗೊಂಡರು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸುಜಾತಾ ನಾಯರ್‌, ಕಾರ್ಯದರ್ಶಿಯಾಗಿ ಶ್ರೀಜಾ ನಂಬಿಯಾರ್‌ ಹಾಗೂ ಖಜಾಂಚಿಯಾಗಿ ಗೋಪಿಕಾ ರಾಣಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್‌, ಜತೆ ಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್‌ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್‌, ಉಡುಪಿ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು