11:23 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗಣ್ಯವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ

22/06/2026, 23:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕೊಪ್ಪಳ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಆರು ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ರಚಿತವಾದ ‘ಸಮಾನತೆಯ ಬೆಳಕು’ ಡಾ. ಬಿ. ಆರ್. ಅಂಬೇಡ್ಕರ್ ಅವರ ನಡೆದ ಹಾದಿ ನುಡಿದ ಕವಿತೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪುಸ್ತಕದ ಲೇಖಕರಾದ ಶಫಿವುಲ್ಲಾ ಅವರಿಗೆ ಗಾನ ಗಂಧರ್ವ ಡಾ.ರಾಜ್ ಕುಮಾರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆಯ ನಾಗರಾಜು, ಹಿರಿಯ ಶಿರಸ್ತೇದಾರರಾದ ರವಿ ಕುಮಾರ್, ಶಿರಸ್ತೇದಾರರಾದ ಸುರೇಶ ಕುಮಾರ್, ಶಿರಸ್ತೇದಾರರಾದ ಮಂಜುನಾಥ್ ಬೆಂಗಳೂರು,ಮತ್ತು ಹಜರತ್ ಅಲಿ,ಸಾಹಿತ್ಯಕರಾರು, ಗಾಯಕರು, ಚಲನಚಿತ್ರ ಸಂಗೀತ ನಿರ್ದೇಶಕರರಾದ ಎಂ. ಎಚ್. ಮರಿಸ್ವಾಮಿ, ರಂಗಭೂಮಿ ಕಲಾವಿದರು ಮದಕರಿಪುರ ಚಿತ್ರದುರ್ಗ, ಸತೀಶ್ ರಾಜ್, ನಟರು,ನಿರ್ದೇಶಕರು,ನಿರ್ಮಾಪಕರು,ಬೆಂಗಳೂರು,
ಎಸ್ ಕೆ ನಾಗೇಶ್, ರಂಗಭೂಮಿ ಕಲಾವಿದರು, ಮದ್ದೂರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು