2:50 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ

19/09/2021, 09:53

ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಸರಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದಕ್ಕೆ ನಿಷೇಧ ಹೇರಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಸರ್ಕಾರದ/ಆಡಳಿತದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಮ್ಮ ಅಧಿಕೃತ ಸರಕಾರದ ಹೆಸರಿನ ಸಾಮಾಜಿಕ ಮಾಧ್ಯಮಗಳನ್ನು ಬಳಸಬೇಕೆಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು