10:00 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಳದಲ್ಲಿ ಅನಂತ ಚತುರ್ದಶಿ ಆಚರಣೆ; ದೇವರಿಗೆ ವಿಶೇಷ ಅಲಂಕಾರ

19/09/2021, 13:56

ಚಿತ್ರ:ಮಂಜುನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅನಂತ ದೇವರ ಅಲಂಕಾರಗೊಳಿಸಿ, ಅನಂತ ಕಲಶ ಪ್ರತಿಷ್ಠಾಪಿಸಿ ಪೂಜೆ ನಡೆಯಿತು. 


ಅಲಂಕಾರ ಪ್ರಿಯ ಶ್ರೀ ಮಹಾವಿಷ್ಣು ದೇವರ ಪ್ರೀತ್ಯರ್ಥ ಶ್ರೀದೇವರಿಗೆ ದೇವಳದ ಅರ್ಚಕರಿಂದ ವಿಶೇಷ ಪೂಜೆ ಪುರಸ್ಕಾರಗಳು ನಡೆದವು . ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ . ಪಿ . ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ನೂರಾರು ಭಗವತ್ ಭಕ್ತರು ಪಾಲ್ಗೊಂಡರು .

ಇತ್ತೀಚಿನ ಸುದ್ದಿ

ಜಾಹೀರಾತು