3:19 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಳದಲ್ಲಿ ಅನಂತ ಚತುರ್ದಶಿ ಆಚರಣೆ; ದೇವರಿಗೆ ವಿಶೇಷ ಅಲಂಕಾರ

19/09/2021, 13:56

ಚಿತ್ರ:ಮಂಜುನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅನಂತ ದೇವರ ಅಲಂಕಾರಗೊಳಿಸಿ, ಅನಂತ ಕಲಶ ಪ್ರತಿಷ್ಠಾಪಿಸಿ ಪೂಜೆ ನಡೆಯಿತು. 


ಅಲಂಕಾರ ಪ್ರಿಯ ಶ್ರೀ ಮಹಾವಿಷ್ಣು ದೇವರ ಪ್ರೀತ್ಯರ್ಥ ಶ್ರೀದೇವರಿಗೆ ದೇವಳದ ಅರ್ಚಕರಿಂದ ವಿಶೇಷ ಪೂಜೆ ಪುರಸ್ಕಾರಗಳು ನಡೆದವು . ಶ್ರೀ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಕೆ . ಪಿ . ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ನೂರಾರು ಭಗವತ್ ಭಕ್ತರು ಪಾಲ್ಗೊಂಡರು .

ಇತ್ತೀಚಿನ ಸುದ್ದಿ

ಜಾಹೀರಾತು