1:44 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ 

19/09/2021, 20:14

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ ಮಾಡಿದ್ದಾರೆ.

ಅವರಿಂದ ನಾಗಮಂಗಲ ತಾಲೂಕು ಉಪ ನೋಂದಣಿ ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳ ಹೆಸರಿಗೆ ದೇವಲಾಪುರ ನಾಡಕಚೇರಿಯ ನಿವೇಶನಕ್ಕಾಗಿ ಬೆಲೆಬಾಳುವ ಜಾಗವನ್ನು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿಯಲ್ಲಿ ದಾನ ರೂಪದಲ್ಲಿ ನೋಂದಣಿ ಮಾಡಿ ದಂಡಾಧಿಕಾರಿ ಕುಂಜಿ. ಅಹಮದ್  ಅವರಿಗೆ ಪತ್ರವನ್ನು ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ದಾನ ಮಾಡಿದ ರೈತ . ಕುಟುಂಬಸ್ಥರು ಶಿಲ್ಪಾ ನಂದೀಶ್, ಶಿವಣ್ಣ, ಜವರೇಗೌಡ, ಚಂದ್ರಮ್ಮ, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಮಧುಸೂದನ, ರಾಜಸ್ವನಿರೀಕ್ಷಕ ಉಮೇಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು